ಬಿಜೆಪಿ ಭದ್ರಕೋಟೆಯ ಕದ ತೆಗೆಯುವವರು ಯಾರು
Thu Apr 25 2024
ಬೆಳಗಾವಿ ಲೋಕಸಭೆ ಪ್ರಭಾವಿ ರಾಜಕಾರಣಿಗಳ ತವರು. ಸರ್ಕಾರವನ್ನು ಉಳಿಸುವ ಮತ್ತು ಉರುಳಿಸುವ ಎರಡು ಶಕ್ತಿ ಇರುವ ಜಿಲ್ಲೆ. ಇಲ್ಲಿ ಕಾಂಗ್ರೆಸ್ ಐದು ಕ್ಷೇತ್ರಗಳಲ್ಲಿ ತನ್ನ ಶಾಸಕರನ್ನು ಹೊಂದಿದ್ದರೆ ಬಿಜೆಪಿ ಮೂರು ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದೆ. ಗಡಿ ಜಿಲ್ಲೆಯಲ್ಲಿ ಗಳಿಸಿದ್ದ ಸ್ಥಾನವನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಿದೆ.
ಹೆಚ್ಚಿನ ಮಾಹಿತಿ